ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 2024- 25ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿಗೆ ಗರಿಷ್ಟ ಅಂಕ ಪಡೆದ ಗಾಳಿಬೀಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಕೆ.ಪಿ.ಶ್ರಾವ್ಯ ಅವರಿಗೆ ಗೌರವ ಪುರಸ್ಕಾರ ವಿತರಿಸಲಾಯಿತು.