ಕೋಳಿಬೈಲು ಚಿನ್ನಪ್ಪ ವೆಂಕಟೇಶ್ ಅವರು ಮಾತನಾಡಿ, ‘ಕೊಡಗಿಗೆ ಮತ್ತಷ್ಟು ಅಭಿವೃದ್ಧಿ ಬೇಕು, ಬದಲಾವಣೆ ಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಅವರಿಗೆ ಬೆಂಬಲ ವ್ಯಕ್ತಪಡಿಸಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ’ ಎಂದು ತಿಳಿಸಿದರು.