ಕುಡಿಯರ ಮುತ್ತಪ್ಪ ಕುಡಿಯ ಜನಾಂಗಕ್ಕೆ ಸರ್ಕಾರದಿಂದ ಇರುವ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ಕೈಗೊಂಡಿದ್ದರು. ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕ್ರೀಡೆ0 ,ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದುಡಿದ ಇವರ ಸೇವೆಯನ್ನು ಪರಿಗಣಿಸಿ ವಿವೇಕಾನಂದ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.