ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ ಬಿದ್ದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪೆಮ್ಮಂಡ ಪೊನ್ನಪ್ಪ, ವಿಜಯಲಕ್ಷ್ಮಿ ಪಿಯು ಕಾಲೇಜಿನ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಕೊಟ್ಟಂಗಡ ರಾಜಾ ಸುಬ್ಬಯ್ಯ, ದರ್ಶನ್, ಕಾರ್ಯದರ್ಶಿ ಪ್ರಕಾಶ್ ಇದ್ದರು. ಕೊಟ್ಟಂಗಡ ಕುಟುಂಬದ ಅಧ್ಯಕ್ಷ ಮುದ್ದಪ್ಪ ಅಧ್ಯಕ್ಷತೆ ವಹಿಸಿದ್ದರು.