ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ವಿವಿಧೆಡೆ ವರುಣನ ಸಿಂಚನ

Published 18 ಏಪ್ರಿಲ್ 2024, 16:20 IST
Last Updated 18 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಕುಶಾಲನಗರ: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ ವರುಣನ ಸಿಂಚನವಾಗಿದೆ.

ಮಧ್ಯಾಹ್ನದಿಂದಲೇ ಮೋಡಕವಿದ ವಾತಾವರಣ ಇತ್ತು. ಸಂಜೆ ಕುಶಾಲನಗರ, ಮುಳ್ಳುಸೋಗೆ, ಕೂಡಿಗೆ, ಹೆಬ್ಬಾಲೆ, ಅಳುವಾರ, ಸಿದ್ಧಲಿಂಗಪುರ, ಬಾಣವಾರ, ಅಲೂರು ಸೇರಿದಂತೆ ವಿವಿಧೆಡೆ ಕೆಲಕಾಲ ತುಂತುರು ಮಳೆ ಸುರಿಯಿತು. ಇದರಿಂದ ಬಿಸಿಲಿನ ಧಗೆಯಿಂದ ಕೂಡಿದ್ದ ವಾತಾವರಣ ಸ್ವಲ್ಪ ಮಟ್ಟಿಗೆ ತಂಪಾಯಿತು. ಆದರೆ ನಿರೀಕ್ಷೆಯಂತೆ‌ ಮಳೆ ಬಾರದ ಹಿನ್ನೆಲೆಯಲ್ಲಿ ರೈತಾಪಿ ವರ್ಗಕ್ಕೆ ನಿರಾಸೆ ಉಂಟಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT