ಕಣಿವೆ ಗ್ರಾಮದಲ್ಲಿ ಎಲ್ಲ ಸಮುದಾಯದವರು ಸಾಮರಸ್ಯದಿಂದ ಜೀವನ ನಡೆಸಿಕೊಂಡು ಬರುತ್ತಿದ್ದು,ಒಟ್ಟಾಗಿ ರಥೋತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ.
ಕೆ.ಎನ್.ಸುರೇಶ್ ಅಧ್ಯಕ್ಷ, ದೇವಾಲಯ ಸಮಿತಿ
ಪವಿತ್ರ ಕಾವೇರಿ ನದಿ ಪೂರ್ವಾಭಿಮುಖವಾಗಿ ಹರಿಯುತ್ತಿರುವ ಇಂತಹ ಪುಣ್ಯ ಕ್ಷೇತ್ರ ನಾಡಿನಲ್ಲಿ ಎಲ್ಲಿಯೂ ಕಾಣಸಿಗದು. ಶ್ರೀರಾಮ, ಲಕ್ಷ್ಮಣ ಹಾಗೂ ಆಂಜನೇಯನ ಪಾದ ಸ್ಪರ್ಶದಿಂದ ಧಾರ್ಮಿಕ ಕ್ಷೇತ್ರವಾಗಿ ರೂಪುಗೊಂಡಿದೆ.