<p><strong>ಕುಶಾಲನಗರ</strong>: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಶಿನಗುಪ್ಪೆ ಗ್ರಾಮದ ಕೊಡಗು ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ಯಿಂದ ಭಾನುವಾರ ವಾಲಿಬಾಲ್ ಕ್ರೀಡಾಕೂಟ ನಡೆಯಿತು.</p>.<p>ಸಿದ್ದಲಿಂಗಪುರದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಳೆಯಲ್ಲೇ ನಡೆದ ಕ್ರೀಡಾಕೂಟದಲ್ಲಿ 10 ಕುಟುಂಬ 18 ಗೋತ್ರದ ಗೌಡ ಕುಟುಂಬಗಳ ನಡುವಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಪ್ರೇಕ್ಷಕರ ಗಮನ ಸೆಳೆಯಿತು. ಬೆಳಿಗ್ಗೆಯಿಂದ ಸಂಜೆಯವರೆಗೂ ನಿರಂತರ ಮಳೆಯಲ್ಲೇ ಕ್ರೀಡಾಪಳುಗಳು ವಾಲಿಬಾಲ್ ಪಂದ್ಯಾಟದಲ್ಲಿ ಪಾಲ್ಗೊಂಡರು.</p>.<p>ಉದ್ಯಮಿ ನಾಪಂಡ ಮುತ್ತಪ್ಪ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳು ಪರಸ್ಪರ ಸ್ನೇಹ ಹಾಗೂ ಸಾಹಾರ್ದದ ಹೆಗ್ಗುರುತಾಗಿವೆ. ಸೋಲು ಗೆಲುವನ್ನು ಕ್ರೀಡಾ ಪಟುಗಳು ಸಮಾನವಾಗಿ ತೆಗೆದುಕೊಳ್ಳಬೇಕು ಎಂದರು.<br> ಸ್ಪೋರ್ಟ್ಸ್ ಅಕಾಡೆಮಿಯ ಪ್ರಮುಖರಾದ ಕಳಂಜನ ಉದಯಕುಮಾರ್, ಕೂಡಕಂಡಿ ದರ್ಶನ್, ಕೊರಂಬಡ್ಕ ನಂದಾ, ಪೊನ್ನಚ್ಚನ ಲವೀನ್, ತೊರೆನೂರು ಗ್ರಾಪಂ ಸದಸ್ಯರಾದ ನಿರ್ವಾಣಿ ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಶಿನಗುಪ್ಪೆ ಗ್ರಾಮದ ಕೊಡಗು ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ಯಿಂದ ಭಾನುವಾರ ವಾಲಿಬಾಲ್ ಕ್ರೀಡಾಕೂಟ ನಡೆಯಿತು.</p>.<p>ಸಿದ್ದಲಿಂಗಪುರದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಳೆಯಲ್ಲೇ ನಡೆದ ಕ್ರೀಡಾಕೂಟದಲ್ಲಿ 10 ಕುಟುಂಬ 18 ಗೋತ್ರದ ಗೌಡ ಕುಟುಂಬಗಳ ನಡುವಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಪ್ರೇಕ್ಷಕರ ಗಮನ ಸೆಳೆಯಿತು. ಬೆಳಿಗ್ಗೆಯಿಂದ ಸಂಜೆಯವರೆಗೂ ನಿರಂತರ ಮಳೆಯಲ್ಲೇ ಕ್ರೀಡಾಪಳುಗಳು ವಾಲಿಬಾಲ್ ಪಂದ್ಯಾಟದಲ್ಲಿ ಪಾಲ್ಗೊಂಡರು.</p>.<p>ಉದ್ಯಮಿ ನಾಪಂಡ ಮುತ್ತಪ್ಪ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳು ಪರಸ್ಪರ ಸ್ನೇಹ ಹಾಗೂ ಸಾಹಾರ್ದದ ಹೆಗ್ಗುರುತಾಗಿವೆ. ಸೋಲು ಗೆಲುವನ್ನು ಕ್ರೀಡಾ ಪಟುಗಳು ಸಮಾನವಾಗಿ ತೆಗೆದುಕೊಳ್ಳಬೇಕು ಎಂದರು.<br> ಸ್ಪೋರ್ಟ್ಸ್ ಅಕಾಡೆಮಿಯ ಪ್ರಮುಖರಾದ ಕಳಂಜನ ಉದಯಕುಮಾರ್, ಕೂಡಕಂಡಿ ದರ್ಶನ್, ಕೊರಂಬಡ್ಕ ನಂದಾ, ಪೊನ್ನಚ್ಚನ ಲವೀನ್, ತೊರೆನೂರು ಗ್ರಾಪಂ ಸದಸ್ಯರಾದ ನಿರ್ವಾಣಿ ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>