ಸಾಹಿತಿ ಕೂಪದಿರ ಸುಂದರಿ ಮಾಚಯ್ಯ, ರಂಗಕರ್ಮಿ ಮಾದೇಟಿರ ಬೆಳ್ಯಪ್ಪ, ಸಾಹಿತಿ ತೆನ್ನಿರಾ ರಾಧಾಪೊನ್ನಪ್ಪ, ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪತ್ರಕರ್ತ ಶಶಿ ಸೋಮಯ್ಯ, ಕೊಡವ ಸಮಾಜದ ಸದಸ್ಯ ಪುಟ್ಟಿಚಂಡ ಡಾನ್ ದೇವಯ್ಯ, ವಕೀಲ ಎಂ.ಡಿ.ಕಾವೇರಪ್ಪ ಮತ್ತಿತರರು ಹಾಜರಿದ್ದು ನುಡಿ ನಮನ ಸಲ್ಲಿಸಿದರು.