<p><strong>ವಿರಾಜಪೇಟೆ:</strong> ಓಣಂ ಹಿನ್ನೆಲೆಯಲ್ಲಿ ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ಪೆರುಂಬಾಡಿಯ ಚೆಕ್ಪೋಸ್ಟ್ ಬಳಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಮಂಗಳವಾರ ವಾಹನಗಳ ತಪಾಸಣೆ ನಡೆಸಿತು.</p>.<p>ವಿರಾಜಪೇಟೆಯ ಅಬಕಾರಿ ಉಪ ಅಧೀಕ್ಷಕ ವಿ.ಚಂದ್ರಪ್ಪ ನೇತೃತ್ವದಲ್ಲಿ ಉಪ ವಿಭಾಗ ಮತ್ತು ಪೆರಂಬಾಡಿಯ ಅಬಕಾರಿ ಠಾಣೆ ಅಧಿಕಾರಿಗಳು ಹಾಗೂ ಕೇರಳ ರಾಜ್ಯದ ಇರಟಿಯ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.</p>.<p>ರಾಜ್ಯದಿಂದ ಕೇರಳದ ಕಡೆ ಸಾಗುವ ಹಾಗೂ ಕೇರಳದಿಂದ ರಾಜ್ಯವನ್ನು ಪ್ರವೇಶಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಓಣಂ ಹಿನ್ನೆಲೆಯಲ್ಲಿ ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ಪೆರುಂಬಾಡಿಯ ಚೆಕ್ಪೋಸ್ಟ್ ಬಳಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಮಂಗಳವಾರ ವಾಹನಗಳ ತಪಾಸಣೆ ನಡೆಸಿತು.</p>.<p>ವಿರಾಜಪೇಟೆಯ ಅಬಕಾರಿ ಉಪ ಅಧೀಕ್ಷಕ ವಿ.ಚಂದ್ರಪ್ಪ ನೇತೃತ್ವದಲ್ಲಿ ಉಪ ವಿಭಾಗ ಮತ್ತು ಪೆರಂಬಾಡಿಯ ಅಬಕಾರಿ ಠಾಣೆ ಅಧಿಕಾರಿಗಳು ಹಾಗೂ ಕೇರಳ ರಾಜ್ಯದ ಇರಟಿಯ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.</p>.<p>ರಾಜ್ಯದಿಂದ ಕೇರಳದ ಕಡೆ ಸಾಗುವ ಹಾಗೂ ಕೇರಳದಿಂದ ರಾಜ್ಯವನ್ನು ಪ್ರವೇಶಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>