ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ನಟೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ವಿವಿಧ ಘಟಕಗಳ ಪದಾಧಿಕಾರಿಗಳಾದ ಶೇಖ್ ಖಲೀಮುಲ್ಲಾ, ಟಿ.ಪಿ.ಹಮೀದ್, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್ ಕುಮಾರ್, ಎಂ.ಕೆ.ದಿನೇಶ್, ಕೆ.ಕೆ.ಮಂಜುನಾಥ್ ಕುಮಾರ್, ಶಾಜಿ, ಪ್ರಕಾಶ್, ಗೋವಿಂದಪ್ಪ, ಶಿವಕುಮಾರ್ ಮತ್ತಿತರರು ಇದ್ದರು.