ಮಡಿಕೇರಿ: ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಗುರುವಾರ ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿತಿಮತಿ ಬಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿದರು.
ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಅವರು ಸಾರ್ವಕರ್ ಅವರಿಗೆ ಜಯಘೋಷ ಮೊಳಗಿಸಿದರು.
ಕೊಡಗಿನಲ್ಲಿ ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ
ಮಳೆ ಹಾನಿ ವೀಕ್ಷಿಸಲು ಕೊಡಗು ಜಿಲ್ಲೆಗೆ ಗುರುವಾರ ಬಂದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿತಿಮತಿ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿದರು. ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು. ಸಾರ್ವಕರ್ಗೆ ಜಯಕಾರ ಹಾಕಿದರು. #Siddaramaiah#kodagu#BJPpic.twitter.com/FmG8lrP0qX