ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ ನಗರಸಭೆ: ಆರಂಭದಲ್ಲೇ ಗದ್ದಲ

Last Updated 4 ಮಾರ್ಚ್ 2023, 6:12 IST
ಅಕ್ಷರ ಗಾತ್ರ

ಮಡಿಕೇರಿ: 1,900 ನಿವೇಶನರಹಿತರಿಗೆ ನಿವೇಶನ ನೀಡಬೇಕು ಎಂದು ಕಳೆದ ಸಭೆಯಲ್ಲಿ ಚರ್ಚೆಯಾದ ವಿಷಯವನ್ನು ಸಭೆಯ ನಡಾವಳಿಯಲ್ಲಿ ಸೇರಿಸಿಲ್ಲ ಎಂದು ಇಲ್ಲಿ ಶನಿವಾರ ಆರಂಭವಾದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಎಸ್ ಡಿ ಪಿ ಐ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಸೂರಿಲ್ಲದವರಿಗೆ ನಿವೇಶನ ನೀಡಬಾರದು ಎಂದು ಯಾರ ಒತ್ತಡ ಇದೆ ಒಂದು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅಮಿನ್ ಮೊಹಿಸಿನ್ ಕಿಡಿಕಾರಿದರು.

ಬಿಜೆಪಿ ಹಾಗೂ ಎಸ್ ಡಿ‌ ಪಿ ಐ ಸದಸ್ಯರ ವಾಗ್ವಾದದಿಂದ ಸಭೆಯು ಆರಂಭದಲ್ಲೇ ಗದ್ದಲದಲ್ಲಿ ಮುಳುಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT