<p><strong>ಮಡಿಕೇರಿ:</strong> ಎರಡು ವರ್ಷ ಸತತವಾಗಿ ಸುರಿದ ಭಾರಿ ಮಳೆಗೆ ಉಂಟಾದ ಭೂಕುಸಿತದಿಂದ ತೀವ್ರ ಹಾನಿಯಾಗಿದ್ದ ಮಡಿಕೇರಿ- ಸಂಪಾಜೆ ರಸ್ತೆ (ಎನ್ಎಚ್–275) ಯಲ್ಲಿ ತಡೆಗೋಡೆ ಮತ್ತಿತರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ₹ 58.8 ಕೋಟಿ ಮಂಜೂರು ಮಾಡಿದೆ.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೊಡಗು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಮನವಿ ಸಲ್ಲಿಸಿದರು. ತಡೆಗೋಡೆ, ಚರಂಡಿ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ಕಾಮಗಾರಿಗಳು ಶೀಘ್ರವೇ ಆರಂಭಗೊಳ್ಳಲಿವೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಎರಡು ವರ್ಷ ಸತತವಾಗಿ ಸುರಿದ ಭಾರಿ ಮಳೆಗೆ ಉಂಟಾದ ಭೂಕುಸಿತದಿಂದ ತೀವ್ರ ಹಾನಿಯಾಗಿದ್ದ ಮಡಿಕೇರಿ- ಸಂಪಾಜೆ ರಸ್ತೆ (ಎನ್ಎಚ್–275) ಯಲ್ಲಿ ತಡೆಗೋಡೆ ಮತ್ತಿತರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ₹ 58.8 ಕೋಟಿ ಮಂಜೂರು ಮಾಡಿದೆ.</p>.<p>ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೊಡಗು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಮನವಿ ಸಲ್ಲಿಸಿದರು. ತಡೆಗೋಡೆ, ಚರಂಡಿ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ಕಾಮಗಾರಿಗಳು ಶೀಘ್ರವೇ ಆರಂಭಗೊಳ್ಳಲಿವೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>