ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಮಡಿಕೇರಿ | ಎಸ್‌ಪಿ ಜನಸಂಪರ್ಕ ಸಭೆ: ಸಮಸ್ಯೆಗಳ ಸ್ವಾಗತ

Published : 6 ಜನವರಿ 2026, 5:13 IST
Last Updated : 6 ಜನವರಿ 2026, 5:13 IST
ಫಾಲೋ ಮಾಡಿ
Comments
ಗೋಮಾಂಸ ಮಾರಾಟ ಮಾಡುವ ಅಸ್ಸಾಂ ಕಾರ್ಮಿಕರು ಜಿಲ್ಲೆಯ ಸೌಹಾರ್ದಯುತ ಬದುಕಿಗೆ ಬೆದರಿಕೆ ಎನಿಸಿದ್ದಾರೆ. ರಾತ್ರಿ ಗಸ್ತು ಕಡಿಮೆಯಾಗಿದೆ. ಸೈಬರ್‌ ಠಾಣಾ ಸಿಬ್ಬಂದಿಗೆ ತರಬೇತಿ ನೀಡಿ.
ಜಿ.ಚಿದ್ವಿಲಾಸ್,ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್‌ನ ಗೌರವ ಸಲಹೆಗಾರ
ಹೊರರಾಜ್ಯದ ಕಾರ್ಮಿಕರ ವೇಷದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಅನುಮಾನ ಇದೆ. ಎಲ್ಲ ತೋಟಗಳ ಮಾಲೀಕರು ತಮ್ಮಲ್ಲಿರುವ ಹೊರರಾಜ್ಯದ ಕಾರ್ಮಿಕರ ಮಾಹಿತಿಯನ್ನು ಠಾಣೆಗೆ ಕೊಡುವುದನ್ನು ಕಡ್ಡಾಯ ಮಾಡಿ
ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT