ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಮಡಿಕೇರಿ: ಮುಂದಿನ 40 ದಿನ ಕಟ್ಟೆಚ್ಚರ ವಹಿಸಿ: ಭೋಸರಾಜು ಖಡಕ್ ಸೂಚನೆ

ಅಧಿಕಾರಿಗಳಿಗೆ ಸಚಿವ ಎನ್.ಎಸ್.ಭೋಸರಾಜು ಖಡಕ್ ಸೂಚನೆ
Published : 27 ಜೂನ್ 2025, 3:50 IST
Last Updated : 27 ಜೂನ್ 2025, 3:50 IST
ಫಾಲೋ ಮಾಡಿ
Comments
ಸಚಿವ ಎನ್.ಎಸ್.ಭೋಸರಾಜು ಅವರು ಗುರುವಾರ ಕುಶಾಲನಗರದಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ಪರಿಶೀಲಿಸಿದರು
ಸಚಿವ ಎನ್.ಎಸ್.ಭೋಸರಾಜು ಅವರು ಗುರುವಾರ ಕುಶಾಲನಗರದಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ಪರಿಶೀಲಿಸಿದರು
ಇಡೀ ದಿನ ಮಡಿಕೇರಿ ಕ್ಷೇತ್ರದಲ್ಲಿ ಪರಿಶೀಲನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಮಳೆ ಹಾನಿ ವೀಕ್ಷಿಸಿದ ಸಚಿವ ಎನ್.ಎಸ್.ಭೋಸರಾಜು
ಮಳೆಯಿಂದಾಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು
ಎನ್.ಎಸ್. ಭೋಸರಾಜು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT