ಶುಕ್ರವಾರ, 5 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮಡಿಕೇರಿ | ಚಿಗೊರೊಡೆದ ಕ್ಷೇಮಾಭಿವೃದ್ಧಿ ನಿಧಿ, ಭವನದ ಚಿಂತನೆ

Published : 5 ಸೆಪ್ಟೆಂಬರ್ 2025, 4:17 IST
Last Updated : 5 ಸೆಪ್ಟೆಂಬರ್ 2025, 4:17 IST
ಫಾಲೋ ಮಾಡಿ
Comments
ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿಂಗಡಿಸಿಕೊಳ್ಳಲು ಪಡುತ್ತಿರುವ ಕಷ್ಟ ಕುರಿತು ಸೆ. 4ರಂದು ‘ಪ್ರಜಾವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.
ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿಂಗಡಿಸಿಕೊಳ್ಳಲು ಪಡುತ್ತಿರುವ ಕಷ್ಟ ಕುರಿತು ಸೆ. 4ರಂದು ‘ಪ್ರಜಾವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.
‘ಪ್ರಜಾವಾಣಿ ವರದಿ’
ಪ್ರಸ್ತಾವ ಸಭೆಯ‌ಲ್ಲಿ ಮಾತನಾಡಿದ ಕೊಡಗು ಪತ್ರಿಕಾ ಭವನದ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ಪತ್ರಿಕಾ ವಿತರಕರಿಗೆ ಸೂಕ್ತ ಸ್ಥಳಾವಕಾಶ ಇಲ್ಲ ಎಂಬ ವರದಿಯನ್ನು ಪ್ರಸ್ತಾಪಿಸಿದರು. ‘ಮಳೆ ಗಾಳಿ ಎನ್ನದೆ ಪತ್ರಿಕಾ ವಿತರಣೆಯಲ್ಲಿ ತೊಡಗಿಸಿಕೊಂಡಿರುವ ವಿತರಕರ ಅನಕೂಲಕ್ಕಾಗಿ ನಗರದಲ್ಲಿ ‘ಪತ್ರಿಕಾ ವಿತರಕರ ಭವನ’ ನಿರ್ಮಾಣ ಅವಶ್ಯಕವಾಗಿದೆ. ಇಂತಹ ಭವನ ಇದ್ದಲ್ಲಿ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೆಲಸ ಕಾರ್ಯಗಳನ್ನು ವಿತರಕರ ಪತ್ರಿಕೆಯ ಕೆಲಸ ಕಾರ್ಯಗಳನ್ನು ಅಲ್ಲಿ ನಡೆಸಲು ಅನುಕೂಲವಾಗುತ್ತದೆ. ಈ ಕುರಿತು ‘ಪ್ರಜಾವಾಣಿ’ ಇಂದು ವರದಿ ಮಾಡಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT