ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಸೋಮಾವಾರಪೇಟೆ: ಸೌಲಭ್ಯ ವಂಚಿತ ಮಲ್ಲಳ್ಳಿ ಗ್ರಾಮ

ಸಂಕಷ್ಟದಿಂದ ಬೇಸತ್ತು ಗ್ರಾಮ ತೊರೆಯುತ್ತಿರುವ ಕುಟುಂಬಗಳು
Published : 25 ಜುಲೈ 2024, 7:27 IST
Last Updated : 25 ಜುಲೈ 2024, 7:27 IST
ಫಾಲೋ ಮಾಡಿ
Comments
ಆಸ್ತಿ ಹಕ್ಕುಪತ್ರ ನೀಡಲು ಒತ್ತಾಯ
ಆಸ್ತಿ ಹಕ್ಕು ಪತ್ರಗಳು ಇಲ್ಲದ ಕಾರಣ ಸರ್ಕಾರದ ಸೌಲಭ್ಯಗಳು ಇಲ್ಲಿನ ರೈತರಿಗೆ ಸಿಗುತ್ತಿಲ್ಲ. ಪರಿಸರ ಸೂಕ್ಷ್ಮವಲಯ ಸಿ ಮತ್ತು ಡಿ ಭೂಮಿ ನೆಪದಲ್ಲಿ ಕೃಷಿಕರಿಗೆ ಅನ್ಯಾಯ ಮಾಡಬಾರದು. ಆಸ್ತಿಯ ಹಕ್ಕು ಪತ್ರ ನೀಡದ ಕಾರಣ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ. ಕಂದಾಯ ಇಲಾಖೆ ನಿಯಮಗಳನ್ನು ಸರಳೀಕರಣಗೊಳಿಸಿ ಆಸ್ತಿ ಹಕ್ಕುಪತ್ರಗಳನ್ನು ನೀಡಬೇಕು ಎನ್ನುತ್ತಾರೆ ಮಲ್ಲಳ್ಳಿ ಗ್ರಾಮದ ನಿವಾಸಿ ಗಣೇಶ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT