ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಹಾಗೂ ಸೋಮವಾರಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ, ಉಪ ವಲಯ ಅರಣ್ಯಾಧಿಕಾರಿ ಸೂರ್ಯ, ಅರಣ್ಯ ರಕ್ಷಕ ರಾಮಕೃಷ್ಣ ಶೆಟ್ಟಿ, ವೀಕ್ಷಕ ನಾಗರಾಜ್, ಆರ್.ಆರ್.ಟಿ. ಸಿಬ್ಬಂದಿ ದೇವಿಕಾಂತ್, ಯಜ್ಞಪ್ರಸಾದ್, ಕಿಶೋರ್, ಹರ್ಷಿತ್, ಯತೀಶ್ ಮತ್ತು ಭರತ್ ಪಾಲ್ಗೊಂಡಿದ್ದರು.