ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವನ್ಯಪ್ರಾಣಿ ಹಾವಳಿ ನಿಯಂತ್ರಣ; ಹಲವು ಸಲಹೆ ನೀಡಿದ ವನ್ಯಜೀವಿ ತಜ್ಞರು

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸುದೀರ್ಘ ಚರ್ಚೆ
Published : 16 ಜೂನ್ 2024, 4:54 IST
Last Updated : 16 ಜೂನ್ 2024, 4:54 IST
ಫಾಲೋ ಮಾಡಿ
Comments
ಸಭೆಯಲ್ಲಿ ಪರಿಸರವಾದಿ ಕರ್ನಲ್ ಸಿ.ಪಿ.ಮುತ್ತಣ್ಣ ಹಲವು ಸಲಹೆಗಳನ್ನು ನೀಡಿದರು
ಸಭೆಯಲ್ಲಿ ಪರಿಸರವಾದಿ ಕರ್ನಲ್ ಸಿ.ಪಿ.ಮುತ್ತಣ್ಣ ಹಲವು ಸಲಹೆಗಳನ್ನು ನೀಡಿದರು
ಕಾಡಾನೆ ಸಂಚರಿಸುವ ಮಾರ್ಗದಲ್ಲಿ ಬೆಳಗಿನ ಜಾವ ಮತ್ತು ಹೆಚ್ಚು ಮಂಜು ಆವರಿಸಿದಾಗ ಜನರ ಓಡಾಟ ತಪ್ಪಿಸಬೇಕು. ಇದರಿಂದ ಸಾಕಷ್ಟು ಜೀವಗಳನ್ನು ಉಳಿಸಬಹುದು
–ಭಾಸ್ಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಡಿಕೇರಿ
ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರಿಗೆ ಇಲಾಖೆಯಿಂದ ಸೋಲಾರ್ ದೀಪ ಮತ್ತಿತರ ಸೌಲಭ್ಯ ಕಲ್ಪಿಸಬಹುದು.
–ಎನ್.ಎಚ್.ಜಗನ್ನಾಥ್, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ.
ಕಾಡಾನೆ ಹಾವಳಿ ತಪ್ಪಿಸುವಲ್ಲಿ ಅರಣ್ಯ ಇಲಾಖೆಯಿಂದ ಸಾಕಷ್ಟು ಪ್ರಯತ್ನ ನಡೆದಿದೆ. ಆ ನಿಟ್ಟಿನಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು
–ಹರ್ಷಕುಮಾರ್, ನಾಗರಹೊಳೆ ಹುಲಿಯೋಜನೆ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT