ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕೊಡಗು ಜಿಲ್ಲೆಯ ನಿರ್ದೇಶಕಿ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್.ಕೆ, ಹಾಗೂ ಮಡಿಕೇರಿ-ವಿರಾಜಪೇಟೆ ತಾಲ್ಲೂಕಿನ ವಲಯ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.