ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT
ADVERTISEMENT

‘ಆಧುನಿಕ ಜೀವನ ಶೈಲಿಗೆ ನೈಸರ್ಗಿಕ ಸಂಪತ್ತು ದುರ್ಬಳಕೆ’

ಕುಶಾಲನಗರ: ಕೊಡಗು ವಿವಿಯಲ್ಲಿ ಜೀವವೈವಿಧ್ಯ ಸಂರಕ್ಷಣೆಯ ರಾಷ್ಟ್ರೀಯ ವಿಚಾರ ಸಂಕಿರಣ
Published : 28 ಅಕ್ಟೋಬರ್ 2025, 5:00 IST
Last Updated : 28 ಅಕ್ಟೋಬರ್ 2025, 5:00 IST
ಫಾಲೋ ಮಾಡಿ
Comments
ಕುಶಾಲನಗರ ಸಮೀಪದ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾರತೀಯ ಶಿಕ್ಷಣ ಮಂಡಲದ ಅಧ್ಯಕ್ಷ ಬಿ.ಆರ್. ಶಂಕರಾನಂದ ಅವರೊಂದಿಗೆ ವಿವಿಧ ವಿಶ್ವ ವಿದ್ಯಾನಿಲಯ ಕುಲಪತಿಗಳು ಪಾಲ್ಗೊಂಡಿದ್ದರು.
ಕುಶಾಲನಗರ ಸಮೀಪದ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾರತೀಯ ಶಿಕ್ಷಣ ಮಂಡಲದ ಅಧ್ಯಕ್ಷ ಬಿ.ಆರ್. ಶಂಕರಾನಂದ ಅವರೊಂದಿಗೆ ವಿವಿಧ ವಿಶ್ವ ವಿದ್ಯಾನಿಲಯ ಕುಲಪತಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT