<p><strong>ಮಡಿಕೇರಿ:</strong> ಮುಂಗಾರಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ಶನಿವಾರ ಜಿಲ್ಲೆಗೆ ಆಗಮಿಸಿತು.</p>.<p>ಬೆಂಗಳೂರಿನಲ್ಲಿರುವ ಎನ್ಡಿಆರ್ಎಫ್ನ ರೀಜನಲ್ ರೆಸ್ಪಾನ್ಸ್ ಸೆಂಟರ್ನ 10ನೇ ಬೆಟಾಲಿಯನ್ನಲ್ಲಿರುವ 25 ಮಂದಿ ಯೋಧರು ಇನ್ಸ್ಪೆಕ್ಟರ್ ಅಜಯ್ ಅವರ ನೇತೃತ್ವದಲ್ಲಿ ಇಲ್ಲಿನ ಕುಶಾಲನಗರಕ್ಕೆ ತಮ್ಮದೇ ಬಸ್ನಲ್ಲಿ ಬಂದರು. ಅವರನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಅನನ್ಯ ವಾಸುದೇವ್ ಸ್ವಾಗತಿಸಿದರು.</p><p>ಮುಂಗಾರು ಮುಗಿಯುವವರೆಗೂ ಈ ತಂಡವು ಜಿಲ್ಲೆಯಲ್ಲೇ ಇರಲಿದ್ದು, ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮುಂಗಾರಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ಶನಿವಾರ ಜಿಲ್ಲೆಗೆ ಆಗಮಿಸಿತು.</p>.<p>ಬೆಂಗಳೂರಿನಲ್ಲಿರುವ ಎನ್ಡಿಆರ್ಎಫ್ನ ರೀಜನಲ್ ರೆಸ್ಪಾನ್ಸ್ ಸೆಂಟರ್ನ 10ನೇ ಬೆಟಾಲಿಯನ್ನಲ್ಲಿರುವ 25 ಮಂದಿ ಯೋಧರು ಇನ್ಸ್ಪೆಕ್ಟರ್ ಅಜಯ್ ಅವರ ನೇತೃತ್ವದಲ್ಲಿ ಇಲ್ಲಿನ ಕುಶಾಲನಗರಕ್ಕೆ ತಮ್ಮದೇ ಬಸ್ನಲ್ಲಿ ಬಂದರು. ಅವರನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಅನನ್ಯ ವಾಸುದೇವ್ ಸ್ವಾಗತಿಸಿದರು.</p><p>ಮುಂಗಾರು ಮುಗಿಯುವವರೆಗೂ ಈ ತಂಡವು ಜಿಲ್ಲೆಯಲ್ಲೇ ಇರಲಿದ್ದು, ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>