ಕಾರ್ಯಾಚರಣೆ ತಂಡದಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್, ಪಿಎಸ್ಐ ರವಿಕಿರಣ್, ಡಿಸಿಐಬಿ ಸಿಬ್ಬಂದಿಯಾದ ಯೋಗೇಶ್ ಕುಮಾರ್, ನಿರಂಜನ್, ಶರತ್ ರೈ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ರವಿಕುಮಾರ್, ಮಂಜುನಾಥ್, ದಿನೇಶ್, ಸೋಮಶೇಖರ್ ಸಜ್ಜನ್, ಸಿದ್ದಾಪುರ ಪೊಲೀಸ್ ಠಾಣೆಯ ಎಎಸ್ಐ ತಮ್ಮಯ್ಯ, ಸಿಬ್ಬಂದಿ ಲವಕುಮಾರ್, ಡಿಸಿಐಬಿ ಎಎಸ್ಐ ಹಮೀದ್, ಅನಿಲ್ ಕುಮಾರ್, ವೆಂಕಟೇಶ್, ವಸಂತ, ಸುರೇಶ್, ಶಶಿಕುಮಾರ್, ಹಾಗೂ ಸಿಡಿಆರ್ ಸೆಲ್ನ ರಾಜೇಶ್, ಗಿರೀಶ್ ಪಾಲ್ಗೊಂಡಿದ್ದರು.