ಮುಖಂಡ ಬಾನಂಡ ಪೃಥ್ಯು ಮಾತನಾಡಿದರು. ಬಿಜೆಪಿ ಮುಖಂಡ ಮುಕೊಂಡ ಶಶಿ ಸುಬ್ರಮಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡಮಾಡ ಸುಖೇಶ್, ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೀಯಕ್ ಪೂವಂಡ ಪ್ರಭಾ, ಮುಖಂಡರಾದ ಸುನಿತಾ, ಆರ್ಎಂಸಿ ನಿರ್ದೇಶಕರಾದ ಮಾಚಂಗಡ ಸುಜಾಪೂಣಚ್ಚ, ಆದೇಂಗಡ ವಿನುಚಂಗಪ್ಪ, ಉಪ ತಹಶೀಲ್ದಾರ್ ಅಕ್ಕಮ್ಮ, ಶಿರಸ್ತೇದಾರ್ ರಾಧಕೃಷ್ಣ, ಕಂದಾಯ ಪರಿವೀಕ್ಷಕರಾದ ಸಮಿವುಲ್ಲಾ ಶರೀಫ್, ಗ್ರಾಮ ಲೆಕ್ಕಿಗ ಚಂದ್ರಪ್ರಸಾದ್, ಸಹಾಯಕ ಸೋಮಯ್ಯ, ಗಣೇಶ್, ಅನಿತಾ ಹಾಜರಿದ್ದರು.