ಸಯ್ಯಿದ್ ಮುಸ್ತಫಾ ಪೂಕೊಯ ತಂಙಳ್, ಕೊಡಗು ಜಿಲ್ಲಾ ನಾಇಬ್ ಖಾಝಿ ಶಾದುಲಿ ಫೈಝಿ, ಕೂರ್ಗ್ ಜಂಇಯತ್ತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಕುಂಜಿಲ ಮುದರ್ರಿಸ್ ನಿಝಾರ್ ಅಹ್ಸನಿ ಕಕ್ಕಡಿಪುರಂ ನಿಖಾಹ್ ಮುಂದಾಳತ್ವವನ್ನು ವಹಿಸಿದ್ದರು. ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಶಾಫಿ ಸಅದಿ, ಕೂರ್ಗ್ ಜಂಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ, ವಿರಾಜಪೇಟೆ, ಎಸ್ ವೈ ಎಸ್ ಅಧ್ಯಕ್ಷ ಹಫೀಲ್ ಸಅದಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಝುಬೈರ್ ಸಅದಿ, ಮುಹಮ್ಮದ್ ಹಾಜಿ, ನಾಪೋಕ್ಲು ಜಮಾಅತ್ ಅಧ್ಯಕ್ಷ ಸಲೀಂ ಹ್ಯಾರಿಸ್, ನಿಯಾಜ್ ಸುಂಟಿಕೊಪ್ಪ, ಖಾಸಿಂ, ಅಬ್ದುಲ್ ರಹಮಾನ್, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಹಂಝ ಕೊಟ್ಟಮುಡಿ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮನ್ಸೂರ್ ಇದ್ದರು.