<p>ಸುಂಟಿಕೊಪ್ಪ: ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಏಳನೇ ದಿನವಾದ ಭಾನುವಾರ ಬೆಳಿಗ್ಗೆ ದೇವಿಗೆ ಶುದ್ಧಿ ಪೂಜೆ, ನೈವೇದ್ಯ ಪೂಜೆ, ಹೂವಿನ ಅಲಂಕಾರ, ಆರತಿ ಪೂಜೆ ನಡೆಯಿತು.</p>.<p>ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಸಂಜೆ ಶುದ್ಧ ಪೂಜೆ, ವಿಶೇಷ ಪೂಜೆಯ ನಂತರ ದೇವಿಗೆ ಅರಸಿನ- ಕುಂಕುಮ ಅಲಂಕಾರ ಮಾಡುವುದರ ಮೂಲಕ ದೇವಾಲಯದಲ್ಲಿ ಭಕ್ತರಿಗೆ ಪೂಜೆಗೆ ಅವಕಾಶ ನೀಡಲಾಯಿತು. ರಾತ್ರಿ ಮಹಾಪೂಜೆ, ಆರತಿ ಪೂಜೆ, ದೀಪರಾಧನೆ ನಡೆಯಿತು.</p>.<p>ಹೋಬಳಿ ವ್ಯಾಪ್ತಿಯ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಏಳನೇ ದಿನವಾದ ಭಾನುವಾರ ಬೆಳಿಗ್ಗೆ ದೇವಿಗೆ ಶುದ್ಧಿ ಪೂಜೆ, ನೈವೇದ್ಯ ಪೂಜೆ, ಹೂವಿನ ಅಲಂಕಾರ, ಆರತಿ ಪೂಜೆ ನಡೆಯಿತು.</p>.<p>ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೇತೃತ್ವದಲ್ಲಿ ಸಂಜೆ ಶುದ್ಧ ಪೂಜೆ, ವಿಶೇಷ ಪೂಜೆಯ ನಂತರ ದೇವಿಗೆ ಅರಸಿನ- ಕುಂಕುಮ ಅಲಂಕಾರ ಮಾಡುವುದರ ಮೂಲಕ ದೇವಾಲಯದಲ್ಲಿ ಭಕ್ತರಿಗೆ ಪೂಜೆಗೆ ಅವಕಾಶ ನೀಡಲಾಯಿತು. ರಾತ್ರಿ ಮಹಾಪೂಜೆ, ಆರತಿ ಪೂಜೆ, ದೀಪರಾಧನೆ ನಡೆಯಿತು.</p>.<p>ಹೋಬಳಿ ವ್ಯಾಪ್ತಿಯ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>