ಹೇಳಿಕೆ ಪಡೆದ ನ್ಯಾಯಾಧೀಶ ವೀರಭದ್ರಪ್ಪ ವಿ. ಮಲ್ಲಾಪುರೆ ಅವರು ವಿಚಾರಣೆಯಲ್ಲಿ ಏ. 10ಕ್ಕೆ ಮುಂದೂಡಿದರು. ಬಳಿಕ ಕೇರಳದ ಕಣ್ಣೂರಿಗೆ ಕೊರೆದೊಯ್ಯಲಾಯಿತು. ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಕಳೆದ 15 ದಿನಗಳಿಂದ ಈಚೆಗೆ ಮತ್ತೆ ನಕ್ಸಲ್ ಚಟುವಟಿಕೆ ಆತಂಕವಿದ್ದು, ಭಾರೀ ಭದ್ರತೆ ಒದಗಿಸಲಾಗಿತ್ತು. ಬರುವ ಹಾಗೂ ಹೊರಗೆ ಹೋಗುವ ದಾರಿಯಲ್ಲಿ ಎಎನ್ಎಫ್ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದರು.