ಸಿಐಟಿಯು ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಟ್ಟಪ್ಪ, ಎಚ್.ಬಿ.ರಮೇಶ್, ಜಿಲ್ಲಾ ಸ್ವಚ್ಛತಾ ಕಾರ್ಮಿಕ ಸಂಘದ ಅಧ್ಯಕ್ಷೆ ಎಚ್.ಕೆ.ಜಾನಕಿ, ಅಂಚೆ ಇಲಾಖೆ ಕಾರ್ಯದರ್ಶಿ ಬೇಬಿ, ಆಶಾ ಕಾರ್ಯಕರ್ತೆಯರ ಜಿಲ್ಲಾ ಘಟಕದ ಅಧ್ಯಕ್ಷೆ ತೆಕ್ಕಡೆ ಪೂರ್ಣಿಮಾ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ತಾಲ್ಲೂಕು ಅಧ್ಯಕ್ಷೆ ವಿ.ಎಚ್. ನಾಗರತ್ನಾ ಹಾಜರಿದ್ದರು.