ರೈತ ಮುಖಂಡರಾದ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಚೆಟ್ರುಮಾಡ ಸುಜಯ್ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಬಾಚಮಾಡ ಭವಿಕುಮಾರ್, ಮಂಡೇಪಂಡ ಪ್ರವೀಣ್, ಚಂಗುಲಂಡ ಸೂರಜ್, ದೇವಣಿರ ಸಿ. ಬೋಪಣ್ಣ, ಸಬಿತಾ ಭೀಮಯ್ಯ, ಕುಕ್ಕನೂರು ಎ. ಸೋಮಣ್ಣ, ಪೀಟರ್ ಜಾನ್, ಐಚೆಟ್ಟಿರ ಸುಬ್ಬಯ್ಯ, ಕೆ.ಬಿ. ಗಣಪತಿ, ಆಲೇಮಾಡ ಮಂಜುನಾಥ್ ಜಾಥಾದಲ್ಲಿ ಪಾಲ್ಗೊಂಡಿದ್ದರು.