ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ಯೋಜನೆ ರೂಪಿಸಲಾಗುತ್ತಿದ್ದು, ಮಡಿಕೇರಿ ತಾಲ್ಲೂಕಿಗೆ 3, ಸೋಮವಾರಪೇಟೆ 2 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 1 ತಂಡ ನಿಯೋಜಿಸಲಾಗುತ್ತದೆ. ಹಾಗೆಯೇ ಮೈಸೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಿಕೊಳ್ಳಲಾಗುವುದು ಅವರು ವಿವರಣೆ ನೀಡಿದರು.