ಡಿಎಚ್ಒ ಡಾ.ಕೆ. ಮೋಹನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ನಗರಸಭೆ ಆಯುಕ್ತ ಎಂ.ಎಲ್. ರಮೇಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗುಪ್ತಾಜಿ, ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್, ಅಗ್ನಿಶಾಮಕ ದಳದ ಅಧಿಕಾರಿ ಚಂದನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಹಾಜರಿದ್ದರು.