ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಮನೆ, ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಗರಿಷ್ಠ ₹ 65 ಸಾವಿರ ನೀಡಲಾಗುವುದು. ಒಂದು ವಾರದಲ್ಲಿ 2,106 ಕುಟುಂಬಗಳ ಬ್ಯಾಂಕ್ ಖಾತೆಗೆ ಈ ಹಣ ಸಂದಾಯ ಆಗಲಿದೆ. ಅದಕ್ಕೆ ₹ 8 ಕೋಟಿ ಅಗತ್ಯವಿದೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 2 ಕೋಟಿ ಪಾವತಿಸಲಾಗಿದೆ’ ಎಂದು ಮಾಹಿತಿ ನೀಡಿದರು.