<p><strong>ಹೊಸಕೋಟೆ: </strong>ಗೋದಾಮಿನಲ್ಲಿ ಸಂಗ್ರಹವಿದ್ದ ಸೊಳ್ಳೆನಾಶಕ ಬತ್ತಿಗಳ ಪ್ಯಾಕೆಟ್ಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಪಟ್ಟಣದ ಕಮ್ಮೇವಾರಿ ನಗರದಲ್ಲಿ ಭಾನುವಾರ ನಡೆದಿದೆ.</p>.<p>ಸೊಳ್ಳೆನಾಶಕ ಬತ್ತಿಗಳ ಪ್ಯಾಕೆಟ್ ಪ್ರಕಾಶ ಎನ್ನುವವರಿಗೆ ಸೇರಿದ್ದು, ಅಂದಾಜು ₹37 ಲಕ್ಷ ಹಾನಿಯಾಗಿದೆ. ಭಾನುವಾರ ರಜೆ ಇದ್ದಿದ್ದರಿಂದ ಗೋದಾಮಿಗೆ ಬೀಗ ಹಾಕಲಾಗಿತ್ತು. ಮಧ್ಯಾಹ್ನ ಗೋದಾಮಿನಿಂದ ಹೊಗೆಬರುತ್ತಿರುವುದನ್ನುನೋಡಿದ ಅಲ್ಲಿನ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಗೋದಾಮಿನಲ್ಲಿ ಸಂಗ್ರಹವಿದ್ದ ಸೊಳ್ಳೆನಾಶಕ ಬತ್ತಿಗಳ ಪ್ಯಾಕೆಟ್ಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಪಟ್ಟಣದ ಕಮ್ಮೇವಾರಿ ನಗರದಲ್ಲಿ ಭಾನುವಾರ ನಡೆದಿದೆ.</p>.<p>ಸೊಳ್ಳೆನಾಶಕ ಬತ್ತಿಗಳ ಪ್ಯಾಕೆಟ್ ಪ್ರಕಾಶ ಎನ್ನುವವರಿಗೆ ಸೇರಿದ್ದು, ಅಂದಾಜು ₹37 ಲಕ್ಷ ಹಾನಿಯಾಗಿದೆ. ಭಾನುವಾರ ರಜೆ ಇದ್ದಿದ್ದರಿಂದ ಗೋದಾಮಿಗೆ ಬೀಗ ಹಾಕಲಾಗಿತ್ತು. ಮಧ್ಯಾಹ್ನ ಗೋದಾಮಿನಿಂದ ಹೊಗೆಬರುತ್ತಿರುವುದನ್ನುನೋಡಿದ ಅಲ್ಲಿನ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>