ಏಳು ಮಕ್ಕಳಲ್ಲಿ ಹಿರಿಯವನಾದ ದೊಡ್ಡಯ್ಯನನ್ನು ಕೊಂಗಳ್ಳೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಪ್ರತಿವರ್ಷ ಅಲ್ಲಿ ಸಂಕ್ರಾಂತಿ ಹಬ್ಬದ ನಂತರ ದೊಡ್ಡಯ್ಯನ ಜಾತ್ರೆ ನಡೆಯುತ್ತದೆ. 2ನೇ ಮಗನನ್ನು ಶಾಂತಳ್ಳಿ, 3ನೇ ಮಗನನ್ನು ಹುಲುಕೋಡು, 4ನೇ ಮಗ ದೊಡ್ಡಕುಂದೂರು, 5ನೇ ಮಗನನ್ನು ಹೆತ್ತೂರು, 6ನೇ ಮಗನನ್ನು ಕಿತ್ತೂರು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದೆ. ಎಲ್ಲೆಡೆ ಕುಮಾರಲಿಂಗೇಶ್ವರ ಹೆಸರಿನಲ್ಲಿ ಜಾತ್ರೆ ನಡೆಯುತ್ತದೆ.