ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೆಲ್ವಿ, ಜಿ.ಪಂ. ಸದಸ್ಯೆ ಶ್ರೀಜಾ ಶಾಜಿ, ಮಲಯಾಳಿ ಸಮಾಜದ ಗೌರವ ಅಧ್ಯಕ್ಷ ಪಿ. ಭಾಸ್ಕರನ್, ಕಾನೂನು ಸಲಹೆಗಾರ ಕೆ.ಬಿ. ಸಂಜೀವನ್, ಕೆಎನ್ಎಸ್ಎಸ್ ಗೋಣಿಕೊಪ್ಪ ಶಾಖೆ ಅಧ್ಯಕ್ಷ ಪಿ.ಈ. ಪವಿತ್ರನ್, ವಿಶ್ವಕರ್ಮ ಸಮಾಜ ಗೋಣಿಕೊಪ್ಪಲು ಶಾಖೆ ಅಧ್ಯಕ್ಷ ಕೆ.ಎ. ವಿನೋದ್, ಸಮಾಜದ ಪ್ರಧಾನ ಕಾರ್ಯದರ್ಶಿ ವಿ.ವಿ. ಅರುಣ್ಕುಮಾರ್, ಖಜಾಂಜಿ ಸುಬ್ರಮಣಿ ಉಪಸ್ಥಿತರಿದ್ದರು.