ವಿಕೋಪವಾದರೂ ಪ್ರವಾಸೋದ್ಯಮ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಆನೇಕ ಕಾರ್ಯಕ್ರಮ ರೂಪಿಸಿ, ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಆದರೆ, ಸುಳ್ಳು ವದಂತಿಗಳಿಂದ ಪ್ರವಾಸಿಗರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಈಚೆಗೆ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.