ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮಿಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಜಯ, ಲೋಕೋಪಯೋಗಿ ಇಲಾಖೆ ಎಇಇ ನಟೇಶ್, ಜಿಲ್ಲಾ ಪಂಚಾಯಿತಿ ಇಇ ರೇವಣ್ಣವರ್, ಸೆಸ್ಕ್ ಇಇ ಸೋಮಶೇಖರ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಡಿಎಚ್ಒ ರಾಜೇಶ್, ಜಗದೀಶ್ ಹಾಜರಿದ್ದರು.