ಈ ಸಂದರ್ಭ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ವಸಂತಕುಮಾರ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರ ಮೋಹನ್, ಉಪಾಧ್ಯಕ್ಷ ಡಿ.ಆರ್.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಮಂಡೇಪಂಡ ಬೋಸ್ ಮೊಣ್ಣಪ್ಪ, ಎಂ.ಬಿ.ಜೋಯಪ್ಪ, ಸೋಮಶೇಖರ್ ಶಾಸ್ತ್ರಿ, ಕಾವೇರಿ ನದಿ ಪ್ರವಾಹ ಸಂತ್ರಸ್ಥರ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ತೋರೇರ ಉದಯಕುಮಾರ್, ಮಹಿಳಾ ಭಜನಾ ಮಂಡಳಿ ಸದಸ್ಯರು, ಆರತಿ ಬಳಗದ ಪ್ರಮುಖರು ಇದ್ದರು.