ಪ್ರಭಾರ ಕಂದಾಯ ಅಧಿಕಾರಿ ಶಿವಕುಮಾರ್, ಗ್ರಾಮ ಪಂಚಾಯಿತಿ ಪಿಡಿಒ ಸಚಿನ್, ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ಗ್ರಾಮ ಲೆಕ್ಕಿಗ ಜನಾರ್ದನ್, ಚೆಯ್ಯಂಡಾಣೆಯ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ವ್ಯಾಪಕ ಪರಿಶೀಲನೆ ನಡೆಸಿ, ಸಂಬಂಧಿಸಿದವರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.