ಉದ್ಯಮಿ ಹರಪ್ಪಳ್ಳಿ ರವೀಂದ್ರ, ಮುಖಂಡರಾದ ಕೆ.ಎಂ.ಇಬ್ರಾಹಿಂ, ಕೆ.ಪಿ.ಚಂದ್ರಕಲಾ, ಪಿ.ಎಂ.ಲತೀಫ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಪಿಡಿಒ ವೇಣುಗೋಪಾಲ, ಪನ್ಯ ತೋಟದ ಮಾಲೀಕ ಆನಂದ ಬಸಪ್ಪ, ಕಾಫಿ ಬೆಳೆಗಾರ ವೆಂಕಟರಮಣ, ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್, ಬಿಬಿಸಿ ಅಧ್ಯಕ್ಷ ಆಲಿಕುಟ್ಟಿ, ಟಿ.ವಿ.ಪ್ರಸನ್ನ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.