ಜೀವ ವೈವಿಧ್ಯತೆಯ ಸಂರಕ್ಷಣೆ, ಮಾನವ ವನ್ಯಜೀವಿ ಸಂಘರ್ಷ, ಜೀವವೈವಿಧ್ಯ ರಕ್ಷಣೆಯಲ್ಲಿ ದೂರ ಸಂವೇದನೆ ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆಯ ಪಾತ್ರ, ಬಿದಿರಿನ ಸಂಪನ್ಮೂಲ ಮತ್ತು ಅದರ ಸುಸ್ಥಿರ ಬಳಕೆ, ಕೃಷಿ ಜೀವವೈವಿಧ್ಯತೆ, ಜಲಾನಯನ ಅಭಿವೃದ್ಧಿಯಲ್ಲಿ ಅರಣ್ಯಗಳ ಪಾತ್ರ ಮೊದಲಾದ ವಿಷಯಗಳನ್ನು ಕುರಿತು ತಜ್ಞರು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ ಎಂದರು.