ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಪ್ರಾಣಿದಯಾ ಸಂಘದ ಉಪಾಧ್ಯಕ್ಷ ಡಾ.ಕೆ.ಪಿ.ಅಯ್ಯಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎನ್.ಮಧುರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಶಿವಶಂಕರ್, ಪಶುಪಾಲನಾ ಇಲಾಖೆಯ ಪಾಲಿಕ್ಲಿನಿಕ್ ವಿಭಾಗದ ಉಪನಿರ್ದೇಶಕ ಡಾ.ಚಿದಾನಂದ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸನ್ನ (ಮಡಿಕೇರಿ), ಬಾದಾಮಿ (ಸೋಮವಾರಪೇಟೆ), ಶ್ರೀದೇವು (ಕುಶಾಲನಗರ), ಡಾ.ಶಾಂತೇಶ್ (ಪೊನ್ನಂಪೇಟೆ), ಡಾ.ನವೀನ್ ಕುಮಾರ್ (ವಿರಾಜಪೇಟೆ), ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಅನೂಪ್ ಮಾದಪ್ಪ, ನಗರಸಭೆ ಎಂಜಿನಿಯರ್ ಸೌಮ್ಯಾ, ರಂಜಿತ್ ಕವಲಪಾರ ಇದ್ದರು.