<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜೇನು ಕುರುಬ ಯುವ ಸಮಾಜ ಆಯೋಜಿಸಿರುವ ಗೆಜ್ಜೆಮನೆ ಕ್ರಿಕೆಟ್ ಟೂರ್ನಿಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಟೂರ್ನಿಗೆಚಾಲನೆ ನೀಡಿದರು.</p>.<p>‘ಜೇನು ಕುರುಬ ಸಮುದಾಯದಲ್ಲಿ ಉತ್ತಮ ಆಟಗಾರರಿದ್ದಾರೆ. ತಮ್ಮ ಪ್ರತಿಭೆಯನ್ನು ಕ್ರೀಡಾ ಜಗತ್ತಿಗೆ ಪರಿಚಯಿಸಲು ಇದೊಂದು ಉತ್ತಮ ಅವಕಾಶವಾಗಿದೆ’ ಎಂದರು. ಸಮುದಾಯದ ಕ್ರೀಡಾ ಪ್ರತಿಭೆಗಳ ಏಳಿಗೆಗೆ ಸಹಾಯ ಮಾಡಲು ಸದಾ ಸಿದ್ಧ ಎಂದರು.</p>.<p> ಶಾಸಕರನ್ನು ಸನ್ಮಾನಿಸಲಾಯಿತು. ಬುಡಕಟ್ಟು ಸಮುದಾಯದ ಮುಖಂಡರಾದ ಜೆ.ಆರ್.ಪಂಕಜಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜೇನು ಕುರುಬ ಯುವ ಸಮಾಜ ಆಯೋಜಿಸಿರುವ ಗೆಜ್ಜೆಮನೆ ಕ್ರಿಕೆಟ್ ಟೂರ್ನಿಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಟೂರ್ನಿಗೆಚಾಲನೆ ನೀಡಿದರು.</p>.<p>‘ಜೇನು ಕುರುಬ ಸಮುದಾಯದಲ್ಲಿ ಉತ್ತಮ ಆಟಗಾರರಿದ್ದಾರೆ. ತಮ್ಮ ಪ್ರತಿಭೆಯನ್ನು ಕ್ರೀಡಾ ಜಗತ್ತಿಗೆ ಪರಿಚಯಿಸಲು ಇದೊಂದು ಉತ್ತಮ ಅವಕಾಶವಾಗಿದೆ’ ಎಂದರು. ಸಮುದಾಯದ ಕ್ರೀಡಾ ಪ್ರತಿಭೆಗಳ ಏಳಿಗೆಗೆ ಸಹಾಯ ಮಾಡಲು ಸದಾ ಸಿದ್ಧ ಎಂದರು.</p>.<p> ಶಾಸಕರನ್ನು ಸನ್ಮಾನಿಸಲಾಯಿತು. ಬುಡಕಟ್ಟು ಸಮುದಾಯದ ಮುಖಂಡರಾದ ಜೆ.ಆರ್.ಪಂಕಜಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>