<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ಹರಿಹರ, ಬೆಳ್ಳೂರು, ಹುದಿಕೇರಿ ಭಾಗದ ಮೂರು 25 ಕೆವಿ ವಿದ್ಯುತ್ ಪರಿವರ್ತಕಗಳಿಗೆ ಶನಿವಾರ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಫೆಬ್ರುವರಿಯಲ್ಲಿ ಜಿಲ್ಲಾ ಉಸ್ತುವಾರಿ ಬೋಸ್ ರಾಜ್ ಅವರೊಂದಿಗೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. 2026 ಜನವರಿ ವೇಳೆಗೆ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p> <p>ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರಿ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದಿರಿರ ನವೀನ್, ಚಂಗುಲಂಡ ಸೂರಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಪೊನ್ನಂಪೇಟೆ ತಾಲ್ಲೂಕು ಹರಿಹರ, ಬೆಳ್ಳೂರು, ಹುದಿಕೇರಿ ಭಾಗದ ಮೂರು 25 ಕೆವಿ ವಿದ್ಯುತ್ ಪರಿವರ್ತಕಗಳಿಗೆ ಶನಿವಾರ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಫೆಬ್ರುವರಿಯಲ್ಲಿ ಜಿಲ್ಲಾ ಉಸ್ತುವಾರಿ ಬೋಸ್ ರಾಜ್ ಅವರೊಂದಿಗೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. 2026 ಜನವರಿ ವೇಳೆಗೆ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p> <p>ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರಿ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದಿರಿರ ನವೀನ್, ಚಂಗುಲಂಡ ಸೂರಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>