ದೇವಿಯ ವಿಗ್ರಹಕ್ಕೆ ವಿವಿಧ ಪುಷ್ಪ, ಹಣ್ಣುಗಳಿಂದ ಅಲಂಕಾರ ಮಾಡಿ ಶೃಂಗರಿಸಿದ್ದರು. ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ.ಪ್ರವೀಣ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್, ಆರ್ಯವೈಶ್ಯ ಮಂಡಳಿ ಪದಾಧಿಕಾರಿಗಳು ಇದ್ದರು.