ಸೋಮವಾರಪೇಟೆ: ‘ಅಪ್ಪ, ಮಕ್ಕಳು, ಮೊಮ್ಮಕ್ಕಳು ಮತ್ತು ಅವರ ಪತ್ನಿಯರು ಹಣ ಮಾಡುವುದಕ್ಕೆ ಇಳಿದಿದ್ದಾರೆ’ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ ಪ್ರಜ್ವಲ್ ರೇವಣ್ಣ ,‘ಯಡಿಯೂರಪ್ಪ ಅವರ ಕುಟುಂಬ ಎನ್ನಲು ಹೋಗಿ, ಬಾಯಿ ತಪ್ಪಿನಿಂದ ದೇವೇಗೌಡರ ಕುಟುಂಬ ಎಂದಿರಬಹುದು. ಸಚಿವರಿಗೆ ವಯಸ್ಸಾಗಿದೆ. ಅದಕ್ಕೆ ಬಾಯಿತಪ್ಪಿ ಮಾತನಾಡಿದ್ದಾರೆ’ ಎಂದರು.