ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಕ್ಷೇತ್ರದ ಜೋಸೆಫ್ ವಲಿಯಪರಂಬಿಲ್, ಸಿದ್ದಾಪುರ ಸಂತ ಮೇರಿ ಚರ್ಚಿನ ವಲಯ ಧರ್ಮಗುರುಗಳಾದ ಜೋಜಿ ವಡಕ್ಕಿವೀಟಿ, ಮೈಸೂರಿನ ಸೆಂಟ್ ಪೌಲಸ್ ಪ್ರಾಂತ್ಯದ ಧರ್ಮಗುರು ಆಗಸ್ಟೀನ್ ಪಾಯಂಪಳ್ಳಿ, ತಲಚೇರಿಯ ಸಂತ ಜೋಸೆಫರ ಪ್ರಾಂತ್ಯದ ಧರ್ಮಗುರು ಡಾ.ತ್ರೇಸಾ ಪಾಲಕ್ಕಾಡ್, ಚೆರುಪುಜಾ ಪ್ರಾಂತ್ಯದ ಧರ್ಮಗುರು ಜೋಸ್ ವೆಲ್ಟಿಕಲ್, 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಪಾಲ್ಗೊಳ್ಳಲಿದ್ದಾರೆಂದು ಧರ್ಮಗುರು ಸೆಬಾಸ್ಟೀನ್ ಪೂವತ್ತಿಗಲ್ ತಿಳಿಸಿದ್ದಾರೆ.