ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಪ್ರತೀಪ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಚ್.ಅಬ್ದುಲ್ ರಹಿಮಾನ್, ಗ್ರಾಮ ಪಂಚಾಯಿತಿ ಸದಸ್ಯ ಮಾಚೇಟ್ಟಿರ ಕುಶು ಕುಶಾಲಪ್ಪ, ಎಂ.ಐ.ಮಹಮ್ಮದ್ ಕುರೇಶಿ, ಟಿ.ಎ.ಮಹಮ್ಮದ್, ವಿಎಸ್ಎಸ್ಎನ್ ನಿರ್ದೇಶಕ ಅರೆಯಡ ರತ್ನ ಪೆಮ್ಮಯ್ಯ, ಶಿವಾಜಿ ಕ್ಲಬ್ ಅಧ್ಯಕ್ಷ ಕೆಲೇಟಿರ ದೀಪು ದೇವಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.