‘ಸಂವಿಧಾನಾತ್ಮಕವಾಗಿ ಲಭಿಸಿದ್ದ ದಲಿತರ ವಿವಿಧ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಕಸಿದುಕೊಳ್ಳುತ್ತಿದೆ. ಇದರ ವಿರುದ್ಧ ಸಂಘಟನಾತ್ಮಕ ಹೋರಾಟ ನಡೆಸದಿದ್ದರೆ ದಲಿತರ ಮತ್ತು ಅಲ್ಪಸಂಖ್ಯಾತರ ಬದುಕು ಶೋಚನೀಯವಾಗಲಿದೆ. ದಲಿತರ ವಿರೋಧಿ ಬಿಜೆಪಿ ವಿರುದ್ಧ ಎಲ್ಲ ದಲಿತ ನಾಯಕರು, ಪ್ರಗತಿಪರ ಚಿಂತಕರು ಒಕ್ಕೊರಲಿನಿಂದ ಹೋರಾಟ ನಡುಸುವುದು ಅನಿವಾರ್ಯವಾಗಿದೆ’ ಎಂದು ಹೇಳಿದರು.