ವಿರಾಜಪೇಟೆಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಜ್ಞಾನ ಗಂಗಾ ಭವನದ ವತಿಯಿಂದ 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ಪಟ್ಟಣದ ತಾಲ್ಲೂಕು ಮೈದಾನದಲ್ಲಿ ದೇಶದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ವಿರಾಜಪೇಟೆಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಜ್ಞಾನ ಗಂಗಾ ಭವನದ ವತಿಯಿಂದ 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ಪಟ್ಟಣದ ತಾಲ್ಲೂಕು ಮೈದಾನದಲ್ಲಿ ದೇಶದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಭರತ ನಾಟ್ಯ ಪ್ರದರ್ಶಿಸಲಾಯಿತು.